Home » ಭಟ್ಕಳದಲ್ಲಿ ಹುಂಡಿ ಕಳವು : ಇಬ್ಬರು ಆರೋಪಿಗಳ ಬಂಧನ
 

ಭಟ್ಕಳದಲ್ಲಿ ಹುಂಡಿ ಕಳವು : ಇಬ್ಬರು ಆರೋಪಿಗಳ ಬಂಧನ

by Kundapur Xpress
Spread the love

ಭಟ್ಕಳ: ಹೆಬ್ಬೆ ಗ್ರಾಮದ ಶ್ರೀ ಅರಿಕಲ್ ಜಟಕೇಶ್ವರ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಭಟ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಶಿರಾಲಿಯ ನಿವಾಸಿ ಹಸನ್ ಬ್ಯಾರಿ ಅವರ ಪುತು ಅಮೀರ್ ಮತ್ತು ಭಟ್ಕಳದ ನಿವಾಸಿ ಅಬ್ದುಲ್ ಗಫರ್ ಅವರ ಪುತ್ತು ಮೊಹಮ್ಮದ್ ಇಮಾನ್ ಎಂದು ಗುರುತಿಸಲಾಗಿದೆ.

 

Related Articles

error: Content is protected !!