Home » ಸುರಿದ ಸಿಡಿಲು ಗುಡುಗು ಸಹಿತ ಭಾರೀ ಮಳೆಗೆ : ವಕೀಲರ ಭವನಕ್ಕೆ ಹಾನಿ
 

ಸುರಿದ ಸಿಡಿಲು ಗುಡುಗು ಸಹಿತ ಭಾರೀ ಮಳೆಗೆ : ವಕೀಲರ ಭವನಕ್ಕೆ ಹಾನಿ

by Kundapur Xpress
Spread the love

ಬೆಳ್ತಂಗಡಿ : ವಕೀಲರ ಭವನದ ಗೋಡೆಗಳಿಗೆ ಹಾನಿಯಾಗಿದ್ದು, ಸಿಡಿಲು ಬಡಿಯುತ್ತಿದ್ದಂತೆ ಕಚೇರಿಯೊಳಗಿದ್ದ ಸಿಬ್ಬಂದಿ ಆತಂಕಗೊಂಡಿದ್ದಾರೆ. ಆದರೆ ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಇನ್ನು ಕಚೇರಿಯೊಳಿಗಿದ್ದ ಇಲೆಕ್ಟಿಟ್ ವಸ್ತುಗಳಿಗೆ ಹಾನಿಯಾಗಿದ್ಯಾ ಎಂಬ ಬಗ್ಗೆ ಪರಿಶೀಲಿಸಬೇಕಾಗಿದೆ.

 

Related Articles

error: Content is protected !!