190
ಕುಂದಾಪುರ : ಕುಂದಾಪುರ – ಸಿದ್ದಾಪುರ ರಾಜ್ಯ ಹೆದ್ದಾರಿಯ ಬಸ್ರೂರು ಸಮೀಪದ ಮಾರ್ಗೋಳಿಯ ಶ್ರೀ ಬ್ರಹ್ಮಲಿಂಗೇಶ್ವರ ಕಾಂಪ್ಲೆಕ್ಸ್ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು
ಶ್ರೀ ಬ್ರಹ್ಮಲಿಂಗೇಶ್ವರ ಕಾಂಪ್ಲೆಕ್ಸ್ ಇದರ ಮಾಲಕರಾದ ಚಿತ್ತೂರು ನಾಗರಾಜ್ ಶೆಟ್ಟಿಯವರು ಧ್ವಜಾರೋಹಣ ನೆರವೇರಿಸಿದರು ಸಮಾರಂಭದಲ್ಲಿ ಎಮ್ ಎನ್ ಶೆಟ್ಟಿ ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು

