Home » ಕಾಂಗ್ರೇಸನಿಂದ ಪ್ರತಿಭಟನೆ
 

ಕಾಂಗ್ರೇಸನಿಂದ ಪ್ರತಿಭಟನೆ

by Kundapur Xpress
Spread the love

ಬೆಂಗಳೂರು : ಕೇಂದ್ರ ಸರ್ಕಾರವು ಬರ ಪರಿಹಾರದಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ ಮಾಡಿದ್ದು, ಎನ್ ಡಿಆರ್‌ಎಫ್ ನಿಯಮಗಳ ಪ್ರಕಾರ 18,172 ಕೋಟಿ ರು.ಗಳಿಗೆ ಮನವಿ ಸಲ್ಲಿಸಿದರೆ ‘ಲಾಲಿಪಾಪ್’ ನೀಡಿದಂತೆ ಶೇ.19ರಷ್ಟು (3,498 ಕೋಟಿ ರು.) ಹಣ ಮಾತ್ರ ಬಿಡುಗಡೆ ಮಾಡಿದೆ. ತನ್ಮೂಲಕ ರಾಜ್ಯದ ಜನತೆಗೆ ಕೇಂದ್ರ ಬಿಜೆಪಿ ಸರ್ಕಾರವು ಮತ್ತೊಮ್ಮೆ ಖಾಲಿ ಚೊಂಬು ನೀಡಿದೆ’ ಎಂದು ಆರೋಪಿಸಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು

   

Related Articles

error: Content is protected !!