Home » ಉಡುಪಿ, ಕುಂದಾಪುರಕ್ಕೆ ಸೋಮಣ್ಣ
 

ಉಡುಪಿ, ಕುಂದಾಪುರಕ್ಕೆ ಸೋಮಣ್ಣ

by Kundapur Xpress
Spread the love

ಉಡುಪಿ : ರೈಲ್ವೆ ಖಾತೆ ಮತ್ತು ಜಲಶಕ್ತಿ ಸಚಿವ ವಿ. ಸೋಮಣ್ಣ ಜೂನ 13ರಂದು ಉಡುಪಿಗೆ ಆಗಮಿಸಲಿದ್ದಾರೆ. ಮಧ್ಯಾಹ್ನ 12.00ಕ್ಕೆ ಇಂದ್ರಾಳಿಯ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ಮಾಡಲಿದ್ದು, 3 .00 ಗಂಟೆಗೆ ಕುಂದಾಪುರ ಮೂಡ್ಲಕಟ್ಟೆ ರೈಲ್ವೆ ನಿಲ್ದಾಣ ನಿಲ್ದಾಣಕ್ಕೆ ಭೇಟಿಯಿತ್ತು, ನವೀಕರಣಗೊಂಡ ಕುಂದಾಪುರ ರೈಲ್ವೇ ಸ್ಟೇಷನ್‌ನ ಪ್ಲಾಟ್ ಫಾರ್ಮ್, ನೂತನ ಛಾವಣಿ ಮತ್ತು ಗಾರ್ಡನ್ನ ಸುಂದರೀಕರಣ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ ಹಾಗೂ ಸಂಸದರು ಮತ್ತು ಶಾಸಕರೊಂದಿಗೆ ಚರ್ಚಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಪ್ರಕಟಣೆ ತಿಳಿಸಿದೆ

 

Related Articles

error: Content is protected !!