ಅಪರಾಧ ಅಕ್ರಮ ಮರಳು : ಓರ್ವನ ಬಂಧನ by Kundapur Xpress June 2, 2025 written by Kundapur Xpress June 2, 2025 61 Spread the loveಕುಂದಾಪುರ : ಅಕ್ರಮವಾಗಿ ಮರಳು ಸಂಗ್ರಹಿಸಿ, ಸಾಗಾಟ ಮಾಡುತ್ತಿದ್ದ ಓರ್ವನನ್ನು ಬಂಧಿಸಲಾಗಿದ್ದು, ಮತ್ತೋರ್ವ ಆರೋಪಿ ಪರಾರಿಯಾದ ಘಟನೆ ಭಾನುವಾರ ಕುಂದಾಪುರ ಠಾಣಾ ವ್ಯಾಪ್ತಿಯ ಪಂಚಗಂಗಾವಳಿ ಹೊಳೆಯ ದಡದಲ್ಲಿ ನಡೆದಿದೆ. ಉದಯ್ ಬಂಧಿತ ಆರೋಪಿ. ಪರಾರಿಯಾದವನು ಸುನೀಲ್ ಎಂದು ಗುರುತಿಸಲಾಗಿದೆ. 0 comment 0 FacebookTwitterPinterestEmail Kundapur Xpress previous post ಉಡುಪಿ ಮಟ್ಕಾ ಕಿಂಗ್ ಲೀಯೋ ಬಂಧನ next post ಪುಸ್ತಕ ಪಾಂಡಿತ್ಯದಷ್ಟೇ ಅನುಭವ ಪಾಂಡಿತ್ಯ ಮುಖ್ಯ : ಜಯಕರ ಶೆಟ್ಟಿ Related Articles ಟ್ರೇಡಿಂಗ್ ಆಪ್ ಮೂಲಕ ಲಕ್ಷಾಂತರ ರೂ. ಹಣ ವಂಚನೆ November 12, 2025 ನಕಲಿ ಚಿನ್ನಾಭರಣ: ಅಸಲಿ ಎಂದು ನಂಬಿಸಿ ಸಾಲ ಪಡೆದು ವಂಚನೆ November 11, 2025 ಮಹಿಳೆಯರಿಗೆ ವರ್ಕ್ ಫ್ರಂ ಹೋಮ್ ಕೆಲಸ ನೀಡುವ ಹೆಸರಿನಲ್ಲಿ ವಂಚಿನೆ October 28, 2025 ಇನ್ಸ್ಟಾಗ್ರಾಂ ಮೂಲಕ ಪರಿಚಯ : ಮದುವೆ ಹೆಸರಲ್ಲಿ ಯುವತಿಗೆ ವಂಚನೆ October 25, 2025 ಈಚರ್ ಲಾರಿ ಬೆನ್ನಟ್ಟಿದ್ದ ಪೊಲೀಸ್ ಜೀಪಿ : ಆರೋಪಿ ಕಾಲಿಗೆ... October 23, 2025 ಅಪಾಯಕಾರಿಯಾಗಿ ಸಂಗ್ರಹಿಸಿ ಮಾರಾಟಕ್ಕೆ ಇಟ್ಟಿದ್ದ ಪಟಾಕಿಗಳ ಪತ್ತೆ October 17, 2025 ಇಂಜೆಕ್ಷನ್ ನೀಡಿ ವೈದ್ಯೆ ಪತ್ನಿ ಕೊಂದಿದ್ದ ಡಾಕ್ಟರ್ October 16, 2025 ಮಾಟ-ಮಂತ್ರ ಹೆಸರಿನಲ್ಲಿ ಚಿನ್ನಾಭರಣಗಳನ್ನು ದೋಚಿ ಪರಾರಿ October 16, 2025 ಮದುವೆ ಮನೆಯಲ್ಲಿ ವ್ಯಕ್ತಿ ಮೇಲೆ ಹಲ್ಲೆ October 11, 2025 ಗಾಂಜಾ ಮಾರಾಟ : ಪೊಲೀಸರು ದಾಳಿ ನಡೆಸಿ ಬಂಧನ October 10, 2025