Home » ಕಾಂತರಾಜ್‌ ಬಳಿಕ ಎಸಿ ಮಹೇಶ್ಚಂದ್ರ ಸಸ್ಪೆಂಡ್
 

ಕಾಂತರಾಜ್‌ ಬಳಿಕ ಎಸಿ ಮಹೇಶ್ಚಂದ್ರ ಸಸ್ಪೆಂಡ್

by Kundapur Xpress
Spread the love

ಕುಂದಾಪುರ : ಈಗಾಗಲೇ ಕುಂದಾಪುರ ನಗರದ ವಿ ಎ ಆಗಿದ್ದ ಕಾಂತರಾಜ್‌ ಅವರನ್ನು ಕರ್ತವ್ಯದಿಂದ ಅಮಾನತು ಮಾಡಿದ ಬೆನ್ನಲ್ಲೇ ಕುಂದಾಪುರದ ಉಪವಿಭಾಗಾಧಿಕಾರಿ ಕೆ ಎ ಎಸ್ ಶ್ರೇಣಿಯ ಮಹೇಶ್ ಚಂದ್ರ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ

ಉಪವಿಭಾಗಾಧಿಕಾರಿಯವರ ಕರ್ತವ್ಯ ಲೋಪದ ಬಗ್ಗೆ ಉಡುಪಿ ಜಿಲ್ಲೆ ಜಿಲ್ಲಾಧಿಕಾರಿಗಳು  ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಿದ್ದು  ಡಿಸಿಯವರ ವರದಿ ಆಧಾರದ ಮೇಲೆ ಸರ್ಕಾರದ ಅಧೀನ ಕಾರ್ಯದರ್ಶಿ ಈ ಆದೇಶ ಹೊರಡಿಸಿದ್ದಾರೆ

ಕಾಂತರಾಜ್

ಮಹೇಶ್ ಚಂದ್ರ ಅವರನ್ನು ಅಮಾನತುಗೊಳಿಸಿ ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ, ಕುಂದಾಪುರ ಉಪವಿಭಾಗಾಧಿಕಾರಿ ಹುದ್ದೆಯ ಕರ್ತವ್ಯದಿಂದ ಬಿಡುಗಡೆಗೊಳಿಸಲಾಗಿದೆ.

 

Related Articles

error: Content is protected !!