147
ತಿರುಪತಿ : ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಮೇಲೆ ಭಾನುವಾರ ವಿಮಾನವೊಂದು ಕಡಿಮೆ ಎತ್ತರದಲ್ಲಿ ಹಾರಾಟ ನಡೆಸಿದ್ದು, ಭಕ್ತರಲ್ಲಿ ಆಕ್ರೋಶ ವ್ಯಕ್ತವಾಗಿದ್ದು ದೇವಾಲಯದ ಪಾವಿತ್ರ್ಯದ ಉಲ್ಲಂಘನೆಯ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ
ಆಗಮ ಶಾಸ್ತ್ರದ ಪ್ರಕಾರ, ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ದೇವಸ್ಥಾನದ ಗರ್ಭಗುಡಿಯ ಮೇಲೆ ವಿಮಾನಗಳು, ಹೆಲಿಕಾಪ್ಟರ್ಗಳು, ಡ್ರೋನ್ಗಳು ಮತ್ತು ಇತರ ವೈಮಾನಿಕ ವಾಹನಗಳು ಹಾರಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

