Home » ಓಂ ಬಿರ್ಲಾ ಅವರನ್ನು ಭೇಟಿಯಾದ ಯು.ಟಿ ಖಾದರ್
 

ಓಂ ಬಿರ್ಲಾ ಅವರನ್ನು ಭೇಟಿಯಾದ ಯು.ಟಿ ಖಾದರ್

by Kundapur Xpress
Spread the love

ನವದೆಹಲಿ : ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಅವರು ಬುಧವಾರ ನವದೆಹಲಿಯಲ್ಲಿ ಲೋಕಸಭೆ ಸಭಾಧ್ಯಕ್ಷ ಓಂ ಬಿರ್ಲಾ ಅವರನ್ನು ಭೇಟಿ ಮಾಡಿದರು. ಈ ವೇಳೆ 11ನೇ ಕಾಮನ್‌ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು ನಡೆಸಲು ಕರ್ನಾಟಕವನ್ನು ಆಯ್ಕೆ ಮಾಡಿದಕ್ಕಾಗಿ ಧನ್ಯವಾದ ಸಲ್ಲಿಸಿದರು.

 

Related Articles

error: Content is protected !!