Home » ಮುಸ್ಲಿಂ ಗುತ್ತಿಗೆ ಮೀಸಲು ಜಾರಿಗೆ ಬಿಡಲ್ಲ : ಬಿವೈವಿ
 

ಮುಸ್ಲಿಂ ಗುತ್ತಿಗೆ ಮೀಸಲು ಜಾರಿಗೆ ಬಿಡಲ್ಲ : ಬಿವೈವಿ

by Kundapur Xpress
Spread the love

ಬೆಂಗಳೂರು : ಮುಸ್ಲಿಂ ಸಮುದಾಯದವರಿಗೆ ಸರ್ಕಾರಿ ಕಾಮಗಾರಿಗಳಲ್ಲಿ ಶೇ.4 ಮೀಸಲಾತಿ ನೀಡುವುದರ ವಿರುದ್ದ ಬಿಜೆಪಿ ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಹಿಂದುಗಳೇನು ಅಪರಾಧ ಮಾಡಿದ್ದಾರೆ ? ಹಿಂದುಗಳಲ್ಲಿ ಬಡವರಿಲ್ಲವೇ ಎಂದು ಹರಿಹಾಯ್ದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ ಮಸೂದೆಯನ್ನು ಸದನದಲ್ಲಿ ತಂದಾಗ ಸದನದ ಒಳಗೆ ಮತ್ತು ಹೊರಗಡೆ ಬಿಜೆಪಿ ಉಗ್ರ ಹೋರಾಟ ಮಾಡಲಿದೆ ಇದಕ್ಕೆ ಅವಕಾಶ ಕೊಡಲ್ಲ ಎಂದರು

 

Related Articles

error: Content is protected !!